Tag: NEET Exam

  • ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…

Suddi Belaku