Tag: Netaji Subhash Chandra Bose

  • ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳೇ ಸಂದಿದ್ದರೂ ಕ್ರಾಂತಿಕಾರಿ ಹೋರಾಟಗಾರರ ಆಶಯದ ಶೋಷಣೆಮುಕ್ತ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಯಾದಗಿರಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸಾಂಕೇತಿಕ ಆಚರಣೆಗೆ ಸೀಮಿತಗೊಳಿಸದೆ, ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ವನ್ನಾಗಿ ಆಚರಿಸಲಾಯಿತು. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಗಂಭೀರ ಪ್ರತಿಜ್ಞೆ…

Suddi Belaku