by
Tag: NREGA

ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







