by
Tag: OBC Reservation

ಪೆಟ್ರೋಲ್ ಪಂಪ್ ಹಂಚಿಕೆಯಲ್ಲಿ ಅಕ್ರಮ ಆರೋಪ
ಸುದ್ದಿ ಬೆಳಕು ವಾರ್ತೆ ಸೈದಾಪುರ : ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150 ಮಾರ್ಗದ ಕಡೇಚೂರು ದಿಂದ ಸೈದಾಪುರ (108-116ಕಿ.ಮೀ) ಮಧ್ಯದಲ್ಲಿ ಕೇಂದ್ರ ಸರ್ಕಾರದ ಸೌಮ್ಯದ ಎಚ್.ಪಿ.ಸಿ.ಎಲ್.ಸಂಸ್ಥೆಯ ಎಚ್.ಪಿ.ಪೆಟ್ರೋಲ್ ಪಂಪ್ ಡೀಲರ್ ಶಿಪ್ ಹಂಚಿಕೆಯಲ್ಲಿ ಗಂಭೀರ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ. ಸ್ಥಳೀಯ ಮೂಲಗಳ ಪ್ರಕಾರ, ಈ ಪೆಟ್ರೋಲ್ ಪಂಪ್ ಡೀಲರ್ ಶಿಪ್ ಅನ್ನು ಪಡೆದುಕೊಳ್ಳಲು 2023ರಲ್ಲಿ ಹಿಂದೂಳಿದ ವರ್ಗ ಮೀಸಲಾತಿ ಅಡಿಯಲ್ಲಿ ಅರ್ಜಿ ಅಹ್ವಾನಿಸಲಾಗಿತ್ತು. ಅದರಂತೆ ಅನೇಕರು…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







