by
Tag: Petrol Bunk

ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು
ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







