by
Tag: Political Appointment

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







