Tag: Political Controversy

  • ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಯಾದಗಿರಿ : ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಇಲ್ಲ, ಸಲ್ಲದ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ನ ಎಂಎಲ್ ಸಿ ರಮೇಶ ಅವರ‌ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಾ ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷದ ನಾಯಕನಾಗಿ ನಾರಾಯಣಸ್ವಾಮಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದೇ ಕಾರಣಕ್ಕಾಗಿ ಇಂತಹವರನ್ನು ಮುಂದೆ ಮಾಡಿ ಇಲ್ಲದ ಆರೋಪಗಳನ್ನು ಮಾಡಿಸುವತ್ತ ಕಾಂಗ್ರೆಸ್…

Suddi Belaku