by
Tag: Political News India

ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಭಾರತದ ನಾರಿಶಕ್ತಿ ಪ್ರಜಾಪ್ರಭುತ್ವದ ನಾಯಕತ್ವ ವಹಿಸುವುದನ್ನು ತಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶಕ್ಕೆ ದ್ರೋಹ ಬಗೆದಿರುವುದಲ್ಲೇ ಇತಿಹಾಸವನ್ನು ಮರುಕಳಿಸುವಂತೆ ಮಾಡಿದೆ. ದೇಶದ ಆಡಳಿತ ಹಾಗೂ ಶಾಸನ ರಚನಾ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ’ ಐತಿಹಾಸಿಕ ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸೋಲಿಸಿದೆ. ದೇಶ ಈ ದಿನವನ್ನೆಂದೂ ಮರೆಯದು. ಭವ್ಯ ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿ ಉಳಿಯಲಿದೆ.…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







