Tag: Political News

  • ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…

  • ಖರ್ಗೆ ಹೇಳಿಕೆ ಖಂಡನೆ: ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ
    ,

    ಖರ್ಗೆ ಹೇಳಿಕೆ ಖಂಡನೆ: ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ

    BJP protest in Yadgir against Kharge statement on Narendra Modi ಯಾದಗಿರಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ,ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ತಮಿಳುನಾಡಿನಲ್ಲಿ ನಡೆದ ಚುನಾವಣಾ ಪ್ರಚಾರದ ಕೊನೆಯ ದಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಖರ್ಗೆ ಅವರು…

  • ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

    ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

    ಬೀದರ್: Siddaramaiah ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. ಗಣ್ಯರ ಉಪಸ್ಥಿತಿ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಿದರು: Eshwar Khandre Rahim Khan Sharan Prakash Patil KV Prabhakar Shivanand Tagadur ಹಿರಿಯ ಸಂಪಾದಕ Vishweshwar Bhat ಸಂಸದ Sagar Khandre ಇದಲ್ಲದೆ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್…

Suddi Belaku