by
Tag: Property Tax Concession

ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು
ಆಸ್ತಿ ತೆರಿಗೆ ರಿಯಾಯಿತಿ ಕೇವಲ ಕಾಗದದಲ್ಲೇ – ದಿನವೂ ಕಚೇರಿ ಸುತ್ತ ಅಲೆದಾಡುವ ಮಾಜಿ ಯೋಧ ಸುದ್ದಿ ಬೆಳಕು ವಾರ್ತೆ ಸೈದಾಪುರ : ದೇಶದ ಗಡಿ ಕಾಯ್ದು ಜೀವ ಪಣಕ್ಕಿಟ್ಟ ಮಾಜಿ ಸೈನಿಕನಿಗೆ, ತನ್ನ ಊರಿನಲ್ಲೇ ಗೌರವ ಸಿಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಸ್ಪಷ್ಟ ಆದೇಶದ ಮೂಲಕ ಮಾಜಿ ಸೈನಿಕರಿಗೆ ಆಸ್ತಿ ತೆರಿಗೆಯಲ್ಲಿ 50% ರಿಯಾಯಿತಿ ನೀಡಬೇಕೆಂದು ಘೋಷಿಸಿದರೂ, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆ ಸೌಲಭ್ಯ ನೆಲಮಟ್ಟದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸೈದಾಪುರ ಪಟ್ಟಣದ ರಮೇಶ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







