Tag: PUC Results Karnataka

  • ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ​ ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು. ​ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ನಡೆದ ಪಿಯುಸಿ…

Suddi Belaku