by
Tag: Rachanagouda Mudnal

ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ
ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…

ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








