Tag: Rahul Pandve

  • ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ

    ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಿವಿಧಡೆ ಬುಧವಾರ ಬೆಳಂಬೆಳಗ್ಗೆ ಮಿಂಚಿನ ಸಂಚಾರ ನಡೆಸಿರುವ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು, ಇಲ್ಲಿನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಮಾಡಿದರು. ನಗರದ ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್ ಹೋಗುವ ರಸ್ತೆಗೆ ತೆರಳಿದ ಅವರು, ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಒಳರಸ್ತೆ ಪರಿಶೀಲನೆ ನಡೆಸಿ, ರಸ್ತೆಯ ಅಗಲ ಹಾಗೂ…

  • ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ…

  • ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ

    ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹುಂಡಿ, ದೇಣಿಗೆ, ಚಿನ್ನ-ಬೆಳ್ಳಿ ವಸ್ತುಗಳ ಭದ್ರತೆ ಹಾಗೂ ಲೆಕ್ಕಪತ್ರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಿಕೊಳ್ಳಲು ಸರ್ಕಾರದ ಮಾರ್ಗಸೂಚಿಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ದೇವಾಲಯಗಳ ಹುಂಡಿ ಕಳ್ಳತನ ಹಾಗೂ ಹಣ ದುರುಪಯೋಗ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ…

Suddi Belaku