by
Tag: Rain Accident

ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು
ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







