Tag: Raju Gowda

  • ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…

Suddi Belaku