by
Tag: Raju Gowda

ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ
ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







