Tag: Ration Rice

  • ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ…

Suddi Belaku