by
Tag: Religious Event Karnataka

ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ
ವಾಸವಿ ಮಾತೆಯ ಜೀವನಾದರ್ಶಗಳು ಮಾನವ ಕುಲಕ್ಕೆ ಸ್ಪೂರ್ತಿ : ಗುಜ್ಜಾ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26 : ವಾಸವಿ ಮಾತೆಯ ಆತ್ಮಸ್ಥೈರ್ಯ ಅನನ್ಯವಾದುದು, ಮಾನವನ ಮೋಕ್ಷ ಸಾಧನೆಗೆ ಆತ್ಮೋದ್ಧರಕ್ಕೆ ತ್ಯಾಗ ಬಲಿದಾನಗಳೇ ಮಾರ್ಗವೆಂದು ತೋರಿಸಿಕೊಟ್ಟ ಜಗನ್ಮಾತೆ ವಾಸವಿ ದೇವಿಯ ಜೀವನಾದರ್ಶಗಳು ಮಾನವ ಸಮುದಾಯಕ್ಕೆ ಸ್ಪೂರ್ತಿ ಎಂದು ಆರ್ಯ ವೈಶ್ಯ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಗುಜ್ಜಾ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಆರ್ಯ ವೈಶ್ಯ ಸಮಾಜದಿಂದ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಪ್ರಯುಕ್ತ…
by

ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ
ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು: ಸೋಮೇಶ್ವರಾನಂದ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 20 : ಅನುಭವ ಮಂಟಪ ರಚಿಸಿ ನಾಡಿಗೆ ಹೊಸ ಕಲ್ಪನೆಯನ್ನು ಕೊಟ್ಟ ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು. ಬಸವಣ್ಣವನರ ವಿಚಾರಧಾರೆಗಳು ಜಯಂತಿ ಆಚರಣೆಗೆ ಸೀಮಿತವಾಗದೆ ಲಿಂಗದಾರಿಗಳಾಗಿ ದಿನಾ ನಿತ್ಯದಲ್ಲಿ ಪಾಲನೆ ಮಾಡಬೇಕು ಎಂದು ಸಿದ್ಧಚೇತನಾಶ್ರಮದ ಸಿದ್ಧಾರೂಢ ಮಠದ ಸೋಮೇಶ್ವರಾನಂದ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು. ಪಟ್ಟಣದಲ್ಲಿ ವಲಯ ವೀರಶೈವ ಸಮಾಜದ ವತಿಯಿಂದ ವಿಶ್ವನಾಥ ಮಂದಿರದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಬಸವಣ್ಣನವರು…
by

ದೇವರಭೂಪೂರದಲ್ಲಿ ಧಾರ್ಮಿಕ ಮಹೋತ್ಸವಕ್ಕೆ ಚಾಲನೆ – ಜಗದ್ಗುರುಗಳಿಂದ ಪೋಸ್ಟರ್ ಬಿಡುಗಡೆ
ಸುದ್ದಿ ಬೆಳಕು ವಾರ್ತೆ ದೇವರಭೂಪೂರ, ಏಪ್ರಿಲ್ 19 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಅಮರೇಶ್ವರ ಗುರುಗಳ 21ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಷ.ಬ್ರ. ಅಭಿನವ ಗಜದಂಡ ಶಿವಾಚಾರ್ಯರ 21ನೇ ಗುರುಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಅನ್ನು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದ್ಗುರುಗಳು, ಗುರು ಪರಂಪರೆಯ ಮಹತ್ವವನ್ನು ವಿವರಿಸಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು.…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ










