Tag: Religious Issue

  • ರಾಯಚೂರನಲ್ಲಿ ವಾಸವಿ ಜಯಂತಿ ಬ್ಯಾನರ್ ತೆರವು: ಆರ್ಯವೈಶ್ಯ ಸಮಾಜ ಖಂಡನೆ.

    ಆರ್ಯವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆ: ಬಾದಾಮಿ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್  26: ವಾಸವಿ ಜಯಂತಿಯಂತಹ ಪವಿತ್ರ ಹಬ್ಬದ ಸಂದರ್ಭದಲ್ಲಿ ಬ್ಯಾನರ್‍ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವುದು ಆರ್ಯ ವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆಯುಂಟುಮಾಡಿದೆ ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಸೈದಾಪುರ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರ ನಗರದಲ್ಲಿ ವಾಸವಿ ಜಯಂತಿ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‍ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವ ಕ್ರಮಕ್ಕೆ ಆರ್ಯವೈಶ್ಯ ಸಮಾಜದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.…

Suddi Belaku