by
Tag: Rural Development

ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ್ಯನರ್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…

ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕ ಮಲ್ಲಿಕಾರ್ಜುನ ಹೇಳಿದರು. ತಾಲೂಕಿನ ಬೈಲಕುಂಟಿ, ಗೆದ್ದಲಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಗಳಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನ ಜಾಗೃತಿ ಅಭಿಯಾನದಡಿ ಮಾತನಾಡಿದ ಅವರು, ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ.…
by

ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್ಗಳು, ಮಹಿಳಾ ರೈತ ಉತ್ಪಾದಕ…
by

ಉಳ್ಳೆಸೂಗುರದಲ್ಲಿ ವಿಬಿ-ಜಿ ರಾಮ್ ಜಿ ಕಾರ್ಮಿಕರ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಜನರಿಗೆ ಆಪತ್ತು ಬಾಂಧವ್ಯವಾಗಿರುವ ವಿಕಾಸಿತ ಭಾರತ ಫಾರ್ ಗ್ಯಾರಂಟಿ ಆ್ಯಂಡ್ ರೋಜಗಾರ್ ಮಿಷನ್ ಗ್ರಾಮೀಣ ಯೋಜನಯಿಂದ ಬಡವರ, ನಿರ್ಗತಿಕರ ದಾರದೀಪವಾಗಿದೆ ಎಂದು ತಾಲ್ಲೂಕು ಐಇಸಿ ಸಂಯೋಜಕ ದುರ್ಗೇಶ್ ಅವರು ಹೇಳಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ಐಇಸಿ ಚಟುವಟಿಕೆಯಡಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೇ ಜುಲೈ ಒಂದರಿಂದ ದೇಶದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಆರಂಭವಾಗಿದ್ದು, ಕೂಲಿ ಕಾರ್ಮಿಕರಿಗೆ ಬಹುಪಯೋಗ ಯೋಜನೆಗಳು ಒಳಗೊಂಡಿದ್ದು, ದಿನಕ್ಕೆ ಕೂಲಿ 370 ರಿಂದ…
by

ಶುದ್ಧ ಕುಡಿಯುವ ನೀರಿಗೂ ಪರದಾಟ; ನಾಲ್ವದಡಗಿ ತಾಂಡಾದಲ್ಲಿ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ನಾಲ್ವದಡಗಿ ತಾಂಡಾದಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ನಿವಾಸಿಗಳು ಕಲುಷಿತ ನೀರಿನ ಮಧ್ಯೆಯೇ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದರು. ಭಾನುವಾರ ಬೆಳಿಗ್ಗೆ ತಾಂಡಕ್ಕೆ ದಿಢೀರ್ ಭೇಟಿ ನೀಡಿ ಕಾಲ್ನಡಿಗೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತು 78 ವರ್ಷಗಳಾದರೂ ತಾಂಡಾ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ನೀರಿನಲ್ಲಿ…
by

ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…
by

ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…
by

ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ
ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 22 : ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rde/public/ ದಿನಾಂಕ:18-04-2026ರ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ: https://erajyapatra.karnataka.gov.in) ನಲ್ಲಿ…
by

ಗುರುಗುಂಟಾ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪ್ರತಿಭಟನೆ – ಮೂಲಸೌಕರ್ಯ ಒದಗಿಸಲು ಒತ್ತಾಯ
ಗುರುಗುಂಟಾ: ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡ್ ಹಾಲಭಾವಿ ಓಣಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ವಿರೋಧಿಸಿ ಮಹಿಳೆಯರು ಮತ್ತು ಸಾರ್ವಜನಿಕರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ನೀರಿನ ಸಮಸ್ಯೆ ತೀವ್ರ ವಾರ್ಡ್ನ ನಿವಾಸಿಗಳು ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಒತ್ತಾಯಿಸಿದರು. ಹಲವು ದಿನಗಳಿಂದ ನೀರಿನ ತೊಂದರೆ ಎದುರಾಗುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಮೂಲಸೌಕರ್ಯ ಕೊರತೆ ಪ್ರತಿಭಟನಾಕಾರರು ಕೆಳಗಿನ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು: ಕುಡಿಯುವ ನೀರು ಸಿ.ಸಿ.…
by

ನಾಗನಟಗಿ ಗ್ರಾಮ ಪಂಚಾಯಿತಿಗೆ ಸಿಇಒ ಲವೀಶ್ ಒರಡಿಯಾ ಭೇಟಿ – ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ
ಶಹಾಪುರ : ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ Lavish Oradiya ಅವರು ಶಹಾಪುರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಬೇಸಿಗೆಯ ತೀವ್ರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಸಮಸ್ಯೆ ಎದುರಾಗುವ ಗ್ರಾಮಗಳನ್ನು ಗುರುತಿಸಿ ಮುಂಚಿತವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಯೋಜನೆಗಳ ಪರಿಶೀಲನೆ ಸಿಇಒ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















