Tag: Rural Issues

  • ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು

    ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು

    ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ತಾಲೂಕಿನ ಅಪ್ಪರಸನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮೀಸಲಿರುವ 20 ಗುಂಟೆ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯನ್ನು ಆಡನೂರು ಗ್ರಾಪಂ ಪಿಡಿಓ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಶುಕ್ರವಾರ ತೆರುವುಗೊಳಿಸಲಾಯಿತು. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ.78ರಲ್ಲಿ ಒಟ್ಟು 11 ಎಕರೆ 37 ಗುಂಟೆ ಸರ್ಕಾರಿ ಹುಲ್ಲುಬನ್ನಿ ಖರಾಬು ಜಮೀನು ಇದೆ. ಇದರಲ್ಲಿ 20 ಗುಂಟೆ ಜಾಗವನ್ನು ಹೊಳಲ್ಕೆರೆ ತಹಶೀಲ್ದಾರ್ ಅವರು ಗ್ರಾಮಸ್ಥರಿಗೆ…

  • ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು

    ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು

    ಆಸ್ತಿ ತೆರಿಗೆ ರಿಯಾಯಿತಿ ಕೇವಲ ಕಾಗದದಲ್ಲೇ – ದಿನವೂ ಕಚೇರಿ ಸುತ್ತ ಅಲೆದಾಡುವ ಮಾಜಿ ಯೋಧ ಸುದ್ದಿ ಬೆಳಕು ವಾರ್ತೆ ಸೈದಾಪುರ : ದೇಶದ ಗಡಿ ಕಾಯ್ದು ಜೀವ ಪಣಕ್ಕಿಟ್ಟ ಮಾಜಿ ಸೈನಿಕನಿಗೆ, ತನ್ನ ಊರಿನಲ್ಲೇ ಗೌರವ ಸಿಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಸ್ಪಷ್ಟ ಆದೇಶದ ಮೂಲಕ ಮಾಜಿ ಸೈನಿಕರಿಗೆ ಆಸ್ತಿ ತೆರಿಗೆಯಲ್ಲಿ 50% ರಿಯಾಯಿತಿ ನೀಡಬೇಕೆಂದು ಘೋಷಿಸಿದರೂ, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆ ಸೌಲಭ್ಯ ನೆಲಮಟ್ಟದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸೈದಾಪುರ ಪಟ್ಟಣದ ರಮೇಶ…

Suddi Belaku