Tag: Sadbhavana Jyothi

  • ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟಿçÃಯ ಏಕತೆ, ಕೋಮು ಸಾಮರಸ್ಯ, ಜಾತ್ಯಾತೀತತೆ ಹಾಗೂ ಶಾಂತಿಯ ಸಂದೇಶವನ್ನ ಸಾರವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಗೆ ಇಲ್ಲಿಯ ಕಾಂಗ್ರೆಸ್ ಕಚೇರಿಯ ಬಳಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇದೇ ಆ.೯ ರಂದು ಶ್ರೀಪೆರಂಬುದೂರಿನಿAದ ಯಾತ್ರೆಗೆ ಚಾಲನೆ ನೀಡಲಾಗಿದೆ. ಸುಮಾರು ೩ ಸಾವಿರ ಕಿ.ಮೀ. ೧೨ ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು ಇಂದು ಯಾದಗಿರಿಗೆ ಆಗಮಿಸಿದೆ. ಯಾತ್ರೆಯು ಮುಂದೆ ಸಾಗಿ…

Suddi Belaku