by
Tag: Sangolli Rayanna Jayanti

ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಮಹನೀಯರ ತ್ಯಾಗ ಮತ್ತು ಬಲಿದಾನಗಳಿಂದ ಲಭಿಸಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ ಏಕತೆ ಹಾಗೂ ಅಖಂಡತೆಗೆ ನಾವೆಲ್ಲರೂ ಸದಾ ಬದ್ಧರಾಗಿರಬೇಕು,” ಎಂದು ಬಿಜೆಪಿ ಯಾದಗಿರಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಕರೆ ನೀಡಿದರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊಲ್ಲೂರು ಮಲ್ಲಪ್ಪ, ವಿಶ್ವನಾಥರೆಡ್ಡಿ ಮುದ್ನಾಳ್, ವಿದ್ಯಾಧರ ಗುರೂಜಿ ಸೇರಿದಂತೆ ಅನೇಕ ಹಿರಿಯ ಸ್ವಾತಂತ್ರ್ಯ…
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







