Tag: Sangolli Rayanna

  • ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

    ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : “1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶಕ್ಕೆ ಮುಕ್ತಿ ದೊರೆಯುವವರೆಗೂ ನಡೆದ ದೀರ್ಘ ಹೋರಾಟಗಳು, ಬ್ರಿಟಿಷರ ದಬ್ಬಾಳಿಕೆ-ಹಿಂಸೆಗಳ ನಡುವೆ ನಮ್ಮ ಪೂರ್ವಿಕರು ಮತ್ತು ಮಹಾನ್ ದೇಶಭಕ್ತರು ನೀಡಿದ ರಕ್ತ ಬಲಿದಾನದ ಸಾರ್ಥಕ ಸಂಕೇತವೇ ಇಂದಿನ ಸ್ವಾತಂತ್ರ್ಯ ದಿನ,” ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ್ ನಾಯಕ್ ಅಭಿಪ್ರಾಯಪಟ್ಟರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿರುವ ಜಯ ಕರ್ನಾಟಕ ಜಿಲ್ಲಾ ಕಚೇರಿಯಲ್ಲಿ ಶನಿವಾರ…

  • ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ಬಲಿದಾನ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು.ನಗರದ ಕನಕ ವೃತ್ತದಲ್ಲಿ ಜಿಲ್ಲಾ ಮತ್ತು ತಾಲೂಕು ಕುರುಬ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಗೊಳ್ಳಿ ರಾಯಣ್ಣರ 129 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ…

Suddi Belaku