Tag: School Reopening

  • ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ

    ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ

    ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಮಕ್ಕಳೆ ನಮಗೆ ದೇಶ ಮಕ್ಕಳೆ ನಮಗೆ ವಿಶ್ವ ಮಕ್ಕಳೆ ನಮಗೆ ಭವಿಷ್ಯ. ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸುವ ಜೊತೆಗೆ ಕೌಶಲ್ಯವಂತ ಸಂಸ್ಕಾರವಂತ ಸಂಸ್ಕೃತಿಶೀಲರನ್ನಾಗಿಸಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು.  ತಾಲ್ಲೂಕಿನ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗು ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು 2026-27 ನೇ ಸಾಲಿನ ಶೈಕ್ಷಣಿಕ ವರ್ಷ ಉತ್ತಮ ಶಿಕ್ಷಣ ಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿದೆ.…

Suddi Belaku