Tag: Shahapur News

  • ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ಸುದ್ದಿ ಬೆಳಕು ವಾರ್ತೆ ಶಹಾಪುರ: ವಿಶೇಷ ಚೇತನರ ಸ್ವಾವಲಂಬಿ ಬದುಕಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು. ಶಹಾಪುರ ತಾಲೂಕ ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದಡಿ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಸಚಿವರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಆಯ್ದ ಐದು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳ ಕೀಲಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈ ಸೌಲಭ್ಯವು…

  • ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಸುದ್ದಿ ಬೆಳಕು ವಾರ್ತೆ ಶಹಾಪುರ, ಏಪ್ರಿಲ್ 25: ಕಳೆದ ನಾಲ್ಕು ದಶಕಗಳಿಂದ ಒಳಮೀಸಲಾತಿ ಹೊರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬಿಂದು ಅನುಸಾರ ಸವಾನುಮತಿದಿÀಂದ ಒಪ್ಪಿಗೆ ನೀಡಿತು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ನ್ಯಾ,ನಾಗಮೋಹನದಾಸರವರ ವರದಿ ಬಿಂದುಅನುಸಾರದ ಕೆಲವು ಗೊಂದಲಗಳನ್ನು ಸರಿಪಡಿಸಿ, ಸರ್ವರಿಗೂ ಸಮಬಾಳು ಸಮಪಾಲು ಎನ್ನವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವತ್ರಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ದೂರವಾಣಿ…

  • ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…

  • ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಏಪ್ರಿಲ್ 23  : ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಹಾಪೂರ ತಹಸೀಲ್ದಾರ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rdc/public/…

  • ಶಹಾಪುರ ತಾಲೂಕಿನ ಬೆನಕನಹಳ್ಳಿ ಜೇ ಗ್ರಾಮದ ಅಂಕಿತ ದೊಡ್ಮನಿ ಸಾಧನೆ – 91% ಅಂಕಗಳೊಂದಿಗೆ ಕೀರ್ತಿ

    ಶಹಾಪುರ ತಾಲೂಕಿನ ಬೆನಕನಹಳ್ಳಿ ಜೇ ಗ್ರಾಮದ ಅಂಕಿತ ದೊಡ್ಮನಿ ಸಾಧನೆ – 91% ಅಂಕಗಳೊಂದಿಗೆ ಕೀರ್ತಿ

    ಶಹಾಪುರ: ತಾಲೂಕಿನ ಬೆನಕನಹಳ್ಳಿ ಜೇ ಗ್ರಾಮದ ವಿದ್ಯಾರ್ಥಿನಿ ಅಂಕಿತ ಆರ್. ದೊಡ್ಮನಿ ಅವರು ಪಿಯುಸಿ ವಿಜ್ಞಾನ ವಿಭಾಗದಲ್ಲಿ 546 ಅಂಕಗಳನ್ನು ಪಡೆದು 91% ಸಾಧನೆ ಮಾಡಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಅಂಕಿತ ಅವರು ರಾಮಕೃಷ್ಣ ಹಾಗೂ ಶಾಂತಮ್ಮ ದಂಪತಿಗಳ ತೃತೀಯ ಪುತ್ರಿಯಾಗಿದ್ದು, SBR PU College Kalaburagiನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮಸ್ಥರ ಹರ್ಷ ಮಗಳ ಈ ಸಾಧನೆಗೆ ಗ್ರಾಮಸ್ಥರು ಮತ್ತು ಗಣ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಂಡೆಪ್ಪಗೌಡ (ಪೊಲೀಸ್ ಪಾಟೀಲ್), ಭೀಮರಾಯ ಬಿರಾದರ್, ಭೀಮಶಂಕರ್ ದೊಡ್ಮನಿ, ಬಸವರಾಜ್ ನೀಲಂಗಿ,…

Suddi Belaku