by
Tag: Sharan Prakash Patil

ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ
ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ; ಅಡುಗೆ ಸಿಬ್ಬಂದಿಗೆ ತರಾಟೆ ಸುದ್ದಿ ಬೆಳಕು ವಾರ್ತೆ ಸೇಡಂ : ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ಆಹಾರದಲ್ಲಾದ ಆತಂಕ ಹಾಗೂ ಆರೋಗ್ಯ ಸಮಸ್ಯೆ ಆಲಿಸಲು ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದು ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







