by
Tag: Sharanagouda Kandakur

ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…
by

ರಾಸಾಯನಿಕ ಗೊಬ್ಬರಗಳ ಅತಿಬಳಕೆ ಆರೋಗ್ಯಕ್ಕೆ ಮಾರಕ: ಡಾ. ಎ.ಜಿ. ಶ್ರೀನಿವಾಸ್
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪ್ರಕೃತಿದತ್ತ ಅತ್ಯಂತ ಉತ್ತಮ ಫಲವತ್ತತೆಯ ಭೂಮಿಯನ್ನು ಹೊಂದಿದ ಗುರುಮಠಕಲ್ ಕ್ಷೇತ್ರದ ಜಮೀನು ಮತ್ತು ಹೊಲಗಳಿಗೆ ವಿಷಪೂರಿತ ರಾಸಾಯನಿಕ ಮತ್ತು ಕೀಟನಾಶಕಗಳನ್ನು ಸೇರಿಸದಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ, ರಾಯಚೂರ ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರದ ಪ್ರಧ್ಯಾಪಕರು, ಸಂಪನ್ಮೂಲ ವ್ಯಕ್ತಿ ,ಡೀಮ್ ಡಾ.ಎ.ಜಿ.ಶ್ರೀನಿವಾಸ್ ಅವರು ಕರೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರ ಮತ್ತು ಕೃಷಿ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಕೃಷಿಯಲ್ಲಿ ರಾಸಾಯನಿಕಗಳ ಸಮರ್ಪಕ ಬಳಕೆ ಬಗ್ಗೆ ತಾಲೂಕಿನ ರಸಗೊಬ್ಬರ…
by

ಯರಗೋಳ, ಹೋರುಂಚಾದಲ್ಲಿ ₹7 ಕೋಟಿ ರಸ್ತೆ ಕಾಮಗಾರಿಗೆ ಶಾಸಕ ಕಂದಕೂರ ಚಾಲನೆ
ಡೆವಲಪ್ಮೆಂಟ್ ಪಾಲಿಟಿಕ್ಸ್ ಮಾಡಿ, ಸೆಟಲ್ಮೆಂಟ್ ರಾಜಕಾರಣ ಬೇಡ: ಡಿಕೆಶಿಗೆ ಶಾಸಕ ಕಂದಕೂರ ಸಲಹ ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಅಧಿಕಾರ ನಡೆಸಿದ ಮೂರು ಜನ ಮುಖ್ಯಮಂತ್ರಿಗಳು ತಮ್ಮ ಜನಪರ ಆಡಳಿತದಿಂದ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಗುರಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ತಿಳಿಸಿದರು. ಸೋಮವಾರ ಮತಕ್ಷೇತ್ರದ ಹೋರುಂಚಾ ಹಾಗೂ ಯರಗೋಳ ಗ್ರಾಮದಲ್ಲಿ ಕೆಕೆಆರ್ ಡಿಬಿಯ ಮೈಕ್ರೋ ಎಸ್.ಸಿಪಿ ಯೋಜನೆಯಡಿ ಥಾವರು ನಾಯಕ ತಾಂಡಾದಿಂದ ತಾನು ನಾಯಕ ತಾಂಡಾವರೆಗೆ ಮುಖ್ಯರಸ್ತೆ 4 ಕೋಟಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ









