Tag: Sharanaprakash Patil

  • ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ, ಬದಲಾವಣೆಗೆ ಪ್ರೇರಣೆ : ಸಚಿವ ಡಾ. ಪಾಟೀಲ್

    ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ, ಬದಲಾವಣೆಗೆ ಪ್ರೇರಣೆ : ಸಚಿವ ಡಾ. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ದಿನಗಳಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರು, ಅತಿಯಾದ ಒತ್ತಡದಲ್ಲಿ ಜೀವನ ಕಳೆಯುತ್ತಿದ್ದೇವೆ, ಬದುಕಿನ ಸ್ವಲ್ಪ ಸಮಯ ಅಧ್ಯಾತ್ಮಿಕ ಕ್ಷೇತ್ರಕ್ಕೆ ಮೀಸಲಿಡಬೇಕು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುವ ಜೊತೆಗೆ ಸಕಾರಾತ್ಮಕ ಚಿಂತನೆಗಳು ಮೂಡಿ, ಪರಿವರ್ತನೆಗೆ ಪ್ರೇರಣೆ ಸಿಗುತ್ತದೆ ಎಂದು ರಾಜ್ಯ ವೈದ್ಯಕೀಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಾಡಿನ ಪ್ರಸಿದ್ದ ಮಠಗಳಲ್ಲಿ ಒಂದಾದ ತಾಲ್ಲೂಕಿನ…

Suddi Belaku