Tag: Shridhar Sahukar

  • ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ‘ಸಂಸತ್‌ ಚಲೋ’ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹೆಸರಿನಲ್ಲಿ ಆರಂಭವಾದ ಹೋರಾಟವನ್ನು ಕೆಲವರು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಜನಬೆಂಬಲವಿಲ್ಲದ ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ಉದ್ದೇಶಪೂರ್ವಕವಾಗಿ ಪ್ರಚೋದನೆ, ಗೊಂದಲ ಮತ್ತು ಗಲಭೆ ಸೃಷ್ಟಿಸಲಾಗುತ್ತಿದೆ. ನಂತರ ಮಾಧ್ಯಮಗಳ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರತಿಭಟನೆಯ…

  • ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ದೇಶ ಕಾಯುವ ಯೋಧನಿಗಿಂತ ಮಿಗಿಲಾದ ದೇವರಿಲ್ಲ, ಭಾರತಾಂಬೆಯ ರಕ್ಷಣೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಡುವುದು ಪ್ರತಿಯೊಬ್ಬ ಭಾರತೀಯನಿಗೂ ಸಿಗುವ ಅತ್ಯುನ್ನತ ಸೌಭಾಗ್ಯ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಧರ ಸಾಹುಕಾರ ಅವರು ನುಡಿದರು. ದೇಶದ ರಕ್ಷಣಾ ಪಡೆಗೆ ಆಯ್ಕೆಯಾಗುವ ಮೂಲಕ ಯಾದಗಿರಿ ಮತಕ್ಷೇತ್ರದ ಗುಂಡಳ್ಳಿ ಗ್ರಾಮದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಎತ್ತಿ ಹಿಡಿದಿರುವ ವೀರಯೋಧ ಶ್ರೀ ಬೀರಪ್ಪ ತಂದೆ ತಿಪ್ಪಣ್ಣ ಗೋಡಿಹಾಳ ಅವರನ್ನು ಶ್ರೀಧರ ಸಾಹುಕಾರ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು, ಹಾಗೂ ಇಂತಹ…

Suddi Belaku