by
Tag: SIR 2025 Voter List Revision

ಬೈಕ್ ರ್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ
ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್ಐಆರ್…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







