by
Tag: SIR 2025

ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ
ಸುದ್ದಿ ಬೆಳಕು ವಾರ್ತೆ ಕನ್ನೇಕೋಳೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್ಒ-1 ಅವರೊಂದಿಗೆ ಕನ್ನೇಕೋಳೂರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಚಣ್ಣ ಸಾಹು ಕರದಳ್ಳಿ, ಶ್ರೀ ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ಶ್ರೀ ನಾಗಣಗೌಡ, ಶ್ರೀ ಸಿದ್ದಣ್ಣಗೌಡ, ಶ್ರೀ ಬನ್ನಪ್ಪ ನಾಟೇಕಾರ, ಬಿಜೆಪಿ…

ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR 2025) ಕಾರ್ಯ ಯಾದಗಿರಿ ಜಿಲ್ಲೆಯಲ್ಲಿ ವೇಗವಾಗಿ ಸಾಗಿದ್ದು, ಬಿಎಲ್ಒಗಳ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರ ವೇಳೆಗೆ 97.08 ಶೇಕಡಾ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ಇದ್ದು, ಇವರಿಗೆ ಎಣಿಕೆ ನಮೂನೆಗಳನ್ನು (Enumeration Forms) ವಿತರಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ಮನೆ-ಮನೆ ಭೇಟಿ ಹಾಗೂ ಎಣಿಕೆ ನಮೂನೆಗಳ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








