Tag: Social Equality

  • ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ
    ,

    ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ “ಕನ್ನಡ ಸಾಮರಸ್ಯದ ನೆಲೆಗಳು” ಯೋಜನೆಯಡಿ 41 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಉದ್ದೇಶವಿದ್ದು, ಉಳಿದ 59 ಕೃತಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ. ದೇಶ ಹಾಗೂ…

  • ಶಿಕ್ಷಣವೇ ಸಂಕೋಲೆಗಳಿಂದ ಮುಕ್ತಿ ನೀಡುವ ಶಕ್ತಿ: ಸಿಎಂ ಸಿದ್ದರಾಮಯ್ಯ
    ,

    ಶಿಕ್ಷಣವೇ ಸಂಕೋಲೆಗಳಿಂದ ಮುಕ್ತಿ ನೀಡುವ ಶಕ್ತಿ: ಸಿಎಂ ಸಿದ್ದರಾಮಯ್ಯ

    “ಅಂಬೇಡ್ಕರ್ ಸಂವಿಧಾನದಿಂದಲೇ ನಾನು ಮುಖ್ಯಮಂತ್ರಿ” ಬೆಂಗಳೂರು :  ಸಂವಿಧಾನ ಶಿಲ್ಪಿ B R Ambedkar ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣವೇ ಪ್ರಬಲ ಅಸ್ತ್ರ ಎಂದು ಮುಖ್ಯಮಂತ್ರಿ Siddaramaiah ಹೇಳಿದರು. ವಿಧಾನಸೌಧದಲ್ಲಿ ಭವ್ಯ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಿಎಂ ಮಾತನಾಡಿದರು. “ಸಂವಿಧಾನದಿಂದಲೇ ನಾನು ಸಿಎಂ” ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಅವರು ದಮನಿತರು,…

Suddi Belaku