by
Tag: Social Welfare

ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ
ಸುದ್ದಿ ಬೆಳಕು ವಾರ್ತೆ ಶಹಾಪುರ: ವಿಶೇಷ ಚೇತನರ ಸ್ವಾವಲಂಬಿ ಬದುಕಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು. ಶಹಾಪುರ ತಾಲೂಕ ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದಡಿ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಸಚಿವರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಆಯ್ದ ಐದು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳ ಕೀಲಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈ ಸೌಲಭ್ಯವು…
by

ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ…
ಪ.ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶ – ಪ್ರತಿಷ್ಠಿತ ಶಾಲೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
ಯಾದಗಿರಿ: 2026-27ನೇ ಸಾಲಿಗೆ ಪರಿಶಿಷ್ಟ ಜಾತಿಯ (ಪ.ಜಾತಿ) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ತಿಳಿಸಿದ್ದಾರೆ. ಅರ್ಹತೆಗಳು 5ನೇ ತರಗತಿಯಲ್ಲಿ ಕನಿಷ್ಠ 60% ಅಂಕ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಒಳಗೆ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಅರ್ಜಿ ಸಲ್ಲಿಸುವ ವಿಧಾನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. Karnataka SWD Services Portal ಮೂಲಕ ಅರ್ಜಿ ಭರ್ತಿ…

ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ
ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಯಾದಗಿರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಅಂದು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಚೌಕ್ನಲ್ಲಿ ಹಾಗೂ 9:30ಕ್ಕೆ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









