Tag: Special Intensive Revision

  • ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಪವಿತ್ರವಾದ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ…

Suddi Belaku