by
Tag: Student Achievement

ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ
ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…
by

ಎಸ್ಸೆಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ರಿಷಿಕಾ | ಹಿಂದಿಯಲ್ಲಿ ಶೇ. 100ರಷ್ಟು ಸಾಧನೆ
ಪತ್ರಿಕಾ ವಿತರಕನ ಮಗಳಿಗೆ ವೈದ್ಯಕೀಯ ಕನಸು…! ಸುದ್ದಿ ಬೆಳಕು ವಾರ್ತೆ ಸೈದಾಪುರ. ಏಪ್ರಿಲ್ 24 : ಗ್ರಾಮೀಣ ಮಕ್ಕಳು ಎಂದರೆ ಮೂಗು ಮುರಿಯುವ ಜನತೆ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಸಾಧನೆ ಮಾಡಿದ ಕೀರ್ತಿ ಈ ಪ್ರತಿಭೆಗೆ ಸಲ್ಲಿಸುತ್ತದೆ. ಸೈದಾಪುರ ಪಟ್ಟಣದ ಪತ್ರಿಕಾ ವಿತರಕ ಕೆ. ಬಿ ರಾಘವೇಂದ್ರ ಮತ್ತು ಕೆ. ಬಿ ರೂಪ ದಂಪತಿಗಳ ಹಿರಿಯ ಮಗಳಾದ ಕುಮಾರಿ ರಿಷಿಕಾ ಕೆ.ಬಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಶೇ.96.32 ಅಂಕ ಪಡೆದು ಸೈ ಎನಿಸಿಕೊಂಡಿದ್ದಾಳೆ. ಪ್ರಾಥಮಿಕ ಮತ್ತು…
by

ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು. ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ನಡೆದ ಪಿಯುಸಿ…
by

ಶಹಾಪುರ ತಾಲೂಕಿನ ಬೆನಕನಹಳ್ಳಿ ಜೇ ಗ್ರಾಮದ ಅಂಕಿತ ದೊಡ್ಮನಿ ಸಾಧನೆ – 91% ಅಂಕಗಳೊಂದಿಗೆ ಕೀರ್ತಿ
ಶಹಾಪುರ: ತಾಲೂಕಿನ ಬೆನಕನಹಳ್ಳಿ ಜೇ ಗ್ರಾಮದ ವಿದ್ಯಾರ್ಥಿನಿ ಅಂಕಿತ ಆರ್. ದೊಡ್ಮನಿ ಅವರು ಪಿಯುಸಿ ವಿಜ್ಞಾನ ವಿಭಾಗದಲ್ಲಿ 546 ಅಂಕಗಳನ್ನು ಪಡೆದು 91% ಸಾಧನೆ ಮಾಡಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಅಂಕಿತ ಅವರು ರಾಮಕೃಷ್ಣ ಹಾಗೂ ಶಾಂತಮ್ಮ ದಂಪತಿಗಳ ತೃತೀಯ ಪುತ್ರಿಯಾಗಿದ್ದು, SBR PU College Kalaburagiನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮಸ್ಥರ ಹರ್ಷ ಮಗಳ ಈ ಸಾಧನೆಗೆ ಗ್ರಾಮಸ್ಥರು ಮತ್ತು ಗಣ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಂಡೆಪ್ಪಗೌಡ (ಪೊಲೀಸ್ ಪಾಟೀಲ್), ಭೀಮರಾಯ ಬಿರಾದರ್, ಭೀಮಶಂಕರ್ ದೊಡ್ಮನಿ, ಬಸವರಾಜ್ ನೀಲಂಗಿ,…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ










