by
Tag: Student Felicitation

ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್ಪಿ ಪೃಥ್ವಿಕ್ ಶಂಕರ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…
by

ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ
ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








