by
Tag: Student Guidance

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಡತನ ಎನ್ನುವುದು ಸಾಧನೆಗೆ ಅಡ್ಡಿಯಾಗಬಾರದು ಯಾದಗಿರಿಯನ್ನು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರದ ಕೊಲ್ಲೂರು ಮಲ್ಲಪ್ಪ ಮೆಮೋರಿಯಲ್ ಕಾಲೇಜು ಮತ್ತು ಗಂಗೋತ್ರಿ ಕೋಚಿಂಗ್ ಸೆಂಟರ್ಗೆ ಭೇಟಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಹಿಂದುಳುದಿರುವಿಕೆಗೆ ಕಾರಣ ಮತ್ತು ಪರಿಹಾರ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







