by
Tag: Student Hostel Issue

ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ದುರ್ಬಳಕೆ : ಕರವೇ ಗಂಭೀರ ಆರೋಪ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ. ಜಾ. ಮತ್ತು ಪ. ಪಂ. ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ಇದ್ದರೂ ಅದರ ಸದ್ಬಳಕೆ ಆಗದೇ ವಾರ್ಡನ್ ಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರಲ್ಲಿ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಶಾಮೀಲಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥ ಅಧಿಕರಿಗಳ ಅಮಾನತು ಮಾಡುವಂತೆ ಕರವೇ ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ಆಗ್ರಹಿಸಿದರು. ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







