by
Tag: Student Justice

ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







