Tag: Suddi Belaku News

  • ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…

  • ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

    ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…

  • ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…

  • ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟಿçÃಯ ಏಕತೆ, ಕೋಮು ಸಾಮರಸ್ಯ, ಜಾತ್ಯಾತೀತತೆ ಹಾಗೂ ಶಾಂತಿಯ ಸಂದೇಶವನ್ನ ಸಾರವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಗೆ ಇಲ್ಲಿಯ ಕಾಂಗ್ರೆಸ್ ಕಚೇರಿಯ ಬಳಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇದೇ ಆ.೯ ರಂದು ಶ್ರೀಪೆರಂಬುದೂರಿನಿAದ ಯಾತ್ರೆಗೆ ಚಾಲನೆ ನೀಡಲಾಗಿದೆ. ಸುಮಾರು ೩ ಸಾವಿರ ಕಿ.ಮೀ. ೧೨ ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು ಇಂದು ಯಾದಗಿರಿಗೆ ಆಗಮಿಸಿದೆ. ಯಾತ್ರೆಯು ಮುಂದೆ ಸಾಗಿ…

  • ಎನ್‌ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ

    ಎನ್‌ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ

    ಸುದ್ದಿ ಬೆಳಕು ವಾರ್ತೆ ನವದೆಹಲಿ : ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಲೋಕಸಭೆಯಲ್ಲಿ ಈ ಹಿಂದೆಯೇ ಅಂಗೀಕಾರವಾಗಿದ್ದ ಈ ಮಹತ್ವದ ಮಸೂದೆಗೆ ಇಂದು ರಾಜ್ಯಸಭೆ ಕೂಡ ಒಪ್ಪಿಗೆ ನೀಡಿದೆ. ಸಹಕಾರ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಮಂಡಿಸಿದ ಈ ಮಸೂದೆಯು, 1962ರ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಹೊಂದಿದೆ. ಈ ಹೊಸ ತಿದ್ದುಪಡಿಯ ಮೂಲಕ ನಿಗಮವು ಕೈಗಾರಿಕಾ ಸರಕುಗಳ ವಲಯದಲ್ಲಿಯೂ ತನ್ನ…

  • ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ

    ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪಟ್ಟಣದ ನಗರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೇಲ ಯಲ್ಲಮ್ಮ ದೇವಿಯ 6ನೇ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿತು. ಆಷಾಢ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ನಡೆದ ಉತ್ಸವದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ನೈವೇದ್ಯ ಸಮರ್ಪಿಸಿದರು. ಉತ್ಸವದ ಅಂಗವಾಗಿ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ…

  • ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

    ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…

  • ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ

    ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ

    ಸುದ್ದಿ ಬೆಳಕು ವಾರ್ತೆ ಹುಣಸಗಿ : ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕ ಮಲ್ಲಿಕಾರ್ಜುನ ಹೇಳಿದರು. ತಾಲೂಕಿನ ಬೈಲಕುಂಟಿ, ಗೆದ್ದಲಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಗಳಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನ ಜಾಗೃತಿ ಅಭಿಯಾನದಡಿ ಮಾತನಾಡಿದ ಅವರು, ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ.…

  • ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ

    ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಿವಿಧಡೆ ಬುಧವಾರ ಬೆಳಂಬೆಳಗ್ಗೆ ಮಿಂಚಿನ ಸಂಚಾರ ನಡೆಸಿರುವ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು, ಇಲ್ಲಿನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಮಾಡಿದರು. ನಗರದ ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್ ಹೋಗುವ ರಸ್ತೆಗೆ ತೆರಳಿದ ಅವರು, ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಒಳರಸ್ತೆ ಪರಿಶೀಲನೆ ನಡೆಸಿ, ರಸ್ತೆಯ ಅಗಲ ಹಾಗೂ…

  • ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ

    ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ‌ ಪತ್ರಿಕಾ ಭವನದಲ್ಲಿ‌ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…

Suddi Belaku