Tag: Suddi Belaku News

  • ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತೆಲಂಗಾಣದ ಗಡಿಗೆ ಅಂಟಿಕೊಂಡ ಸೈದಾಪುರ ಪಟ್ಟಣ ದಿನೇದಿನೇ ಬೆಳೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದರು. ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮಿಜನು ಗುರುತಿಸಿ ಶೀಘ್ರದಲ್ಲಿ ಕ್ರೀಡಾಂಗಣ…

  • ಕೋರ್ಟ್ ಆದೇಶ ಪಾಲಿಸಿ, ಜಪ್ತಿ ಸಾಮಾನು ವಾಪಸ್ ತನ್ನಿ : ಮುದ್ನಾಳ ಆಗ್ರಹ

    ಕೋರ್ಟ್ ಆದೇಶ ಪಾಲಿಸಿ, ಜಪ್ತಿ ಸಾಮಾನು ವಾಪಸ್ ತನ್ನಿ : ಮುದ್ನಾಳ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲಾ ನ್ಯಾಯಾಲಯದ ಆದೇಶದಂತೇ ಸಂತ್ರಸ್ತರಿಗೆ ಪರಿಹಾರ ಹಣ ನೀಡುವ ಮೂಲಕ ಜಪ್ತಿಯಾದ ಸಾಮಾನುಗಳನ್ನು ಕೂಡಲೇ ಬಿಡಿಸಿಕೊಂಡು ನಗರದ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗದಂತೇ ಕ್ರಮ ಜರುಗಿಸಬೇಕೆಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು,ಡಿಸಿ ಮತ್ತು ಪೌರಾಯುಕ್ತರನ್ನು ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಾರ್ವಜನಿಕರ ಜೀವನಾಡಿಯಂತೆಯೇ ಕೆಲಸ ಮಾಡುವ ನಗರಸಭೆ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಕೋರ್ಟ್ ನಿಯಮಗಳು ಸರಿಯಾಗಿ ಪಾಲಿಸಿದರೇ ಇಂತಹ ಕೆಟ್ಟ ಘಳಿಗೆ ಬರಬಾರದು. ನಿತ್ಯವೂ…

  • ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ
    ,

    ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಬೀದರ್: ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯಿಂದ ನಗರದ ಎಸ್‌ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ರಾತ್ರಿ ಗಾನಕೋಗಿಲೆ ಎಸ್. ಜಾನಕಿ ಅಮ್ಮಾ ಅವರಿಗೆ ಭಾವಪೂರ್ಣ ಸ್ವರಾಂಜಲಿ ಸಲ್ಲಿಸಲಾಯಿತು. ಬಿದರಿ ವೇದಿಕೆ ಅಧ್ಯಕ್ಷೆಯಾದ ಗಾಯಕಿ ರೇಖಾ ಅಪ್ಪಾರಾವ್ ಸೌದಿ ಅವರು ತಮ್ಮ ಸುಮಧುರ ಕಂಠಸಿರಿಯ ಮೂಲಕ ಜಾನಕಿ ಅಮ್ಮಾ ಅವರ ಹಲವು ಅಮರ ಗೀತೆಗಳನ್ನು ಹಾಡಿ ಸ್ವರನಮನ ಸಲ್ಲಿಸಿದರು. ಭಾವ, ರಾಗ, ತಾಳ ಮತ್ತು ಸಾಹಿತ್ಯದ ಸೊಗಸನ್ನು ಅಚ್ಚುಕಟ್ಟಾಗಿ ಅಭಿವ್ಯಕ್ತಿಗೊಳಿಸಿದ ಖ್ಯಾತ ಗಾಯಕಿ, ಬಿದರಿ ಸಂಸ್ಥೆಯ ಅಧ್ಯಕ್ಷೆ,…

  • ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಕನಕದಾಸರು ಕೇವಲ ಭಕ್ತ ಕವಿ ಮಾತ್ರವಲ್ಲ, ಸಮಾಜ ಸುಧಾರಕ, ಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ. ಕನಕದಾಸರ ಸಾಹಿತ್ಯವು ಭಕ್ತಿ, ಜ್ಞಾನ, ವೈರಾಗ್ಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮನ್ವಯವಾಗಿದೆ ಎಂದು ಜ್ಞಾನ ಮೃತ ಸೇವಾ ಶಿಕ್ಷಣ ಸಂಸ್ಥೆಯ ಯಾಗಾಚಾರ್ಯ ನರಸಿಂಹ ವೈದ್ಯ ಹೇಳಿದರು. ಶಹಾಪುರ ನಗರದ ಜ್ಞಾನಮೃತ ಸೇವಾ ಶಿಕ್ಷಣ ಟ್ರಸ್ಟ್ (ರಿ) ಯೋಗಧಾಮ ವಿದ್ಯಾನಗರದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತು ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಗಯೋಗದಲ್ಲಿ ನಡೆದ ಕನಕದಾಸರ…

  • ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ

    ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಗೇರಾ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ ವಡಗೇರಾ ತಾಲೂಕಿನ ಕಾಡಂಗೇರಾ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಕಾರ್ಯಕರ್ತ ಶ್ರೀಪರ್ವತ ರೆಡ್ಡಿ ಎಸ್. ಅವರು ಮಕ್ಕಳ ನಾಲ್ಕು ಮೂಲಭೂತ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆ ಪಡೆಯುವ ಹಕ್ಕು, ವಿಕಾಸ ಮತ್ತು ಅಭಿವೃದ್ಧಿ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳ ಕುರಿತು…

  • ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ

    ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್‌ಗಳು, ಮಹಿಳಾ ರೈತ ಉತ್ಪಾದಕ…

  • ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ

    ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಆಟೋ ವಾಹನಗಳ ಸಾಲ ಮರುಪಾವತಿ ವಿಚಾರದಲ್ಲಿ ಪೂರ್ವ ನೋಟಿಸ್ ನೀಡದೆ ವಾಹನಗಳನ್ನು ಜಪ್ತಿ ಮಾಡಿ ಹರಾಜು ಮಾಡಲಾಗುತ್ತಿದೆ ಹಾಗೂ ಚಾಲಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಹೀಂದ್ರಾ ಫೈನಾನ್ಸ್ ಲಿಮಿಟೆಡ್, ಯಾದಗಿರಿ ಶಾಖೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಾಲಕರ ಒಕ್ಕೂಟ (ಆಟೋ ಘಟಕ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಆಟೋ ಚಾಲಕರಿಗೆ ಯಾವುದೇ ಪೂರ್ವ ನೋಟಿಸ್ ನೀಡದೇ ವಾಹನಗಳನ್ನು ಜಪ್ತಿ ಮಾಡುವುದು, ಮಾಲೀಕರ ಗಮನಕ್ಕೆ ತರದೆ…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ

    ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ

    ಯೋಗವೇ ಆರೋಗ್ಯವಂತ ಸಮಾಜದ ಅಡಿಪಾಯ; ಅಡ್ವಾನ್ಸ್ ಯೋಗ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ ಸಮಾರಂಭ ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿಯಾಗಿದೆ. ಪ್ರತಿಯೊಂದು ಮನೆ ಯೋಗಮಯವಾದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ‘ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗುವ ಸಂಕಲ್ಪವನ್ನು’ ಎಲ್ಲರೂ ಕೈಗೊಳ್ಳಬೇಕು” ಎಂದು ಪತಂಜಲಿ ಯೋಗ ಸಮಿತಿ ಕರ್ನಾಟಕದ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಕರೆ ನೀಡಿದರು.…

  • ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17ರಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 136ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಆಲಿಸಿದರು. ನಗರದ ವಾರ್ಡ್ ಸಂಖ್ಯೆ 17ರ ಮುಖಂಡ ಸುಭಾಷ್ ಮಾಳಿಕೇರಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ…

Suddi Belaku