Tag: Suddi Belaku News

  • ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…

  • ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ‌ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…

  • ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಕ್ಷೇತ್ರ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠ ಸೂಗೂರು ಎನ್ ಗ್ರಾಮದಲ್ಲಿ ಜು.29ರಂದು ಗುರು ಪೂರ್ಣಿಮೆ ನಿಮಿತ್ತ ಗುರು ಸಮ್ಮಿಲನ ಹಾಗೂ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಪೂಜ್ಯಶ್ರೀ ಹಿರಗಪ್ಪ ತಾತನವರ ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ವಕ್ತಾರರಾದ ಈರಣ್ಣ ಬಲಕಲ್ ತಿಳಿಸಿದ್ದಾರೆ. ಅಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5ಕ್ಕೆ ಶ್ರೀಗಳ ಪಾದಪೂಜೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆಯಬೇಕೆಂದು…

  • ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ

    ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಕೂಡಲೇ ಕಾಪಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನಿಯೋಗವು ಸರ್ಕಾರದ ಕೃಷಿ ಇಲಾಖೆಯ ಆಯುಕ್ತ ಡಾ. ಸತೀಶ ಬಿ.ಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಳೆಯನ್ನೇ ನಂಬಿ ಕೃಷಿ ಕಾಯಕದಲ್ಲಿ ತೊಡಗಿರುವ ರಾಜ್ಯದ ಬಹುಪಾಲು ಅನ್ನದಾತರು ಈ ಬಾರಿ ಮಳೆ ಬಾರದೇ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಂಗಾರು ಬೆಳೆ ನಾಶವಾಗಿದ್ದು, ಹಿಂಗಾರು ಬೆಳೆಯ ಮೇಲೂ ಅನಿಶ್ಚಿತತೆ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ…

  • ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…

  • ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    ,

    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಸುದ್ದಿ ಬೆಳಕು ವಾರ್ತೆ ನವದೆಹಲಿ :  ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ‘ನೀಟ್’ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೊನೆಗೂ ಕೇಂದ್ರ ಸರ್ಕಾರದ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿದ್ದ ನಿರಂತರ ಪ್ರತಿಭಟನೆ ಹಾಗೂ ಜಂತರ್ ಮಂತರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಜೆಪಿ ಕಾರ್ಯಕರ್ತರು…

  • ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಸುದ್ದಿ ಬೆಳಕು ವಾರ್ತೆ ಶಹಾಪುರ: ದುಡಿಮೆ ಮತ್ತು ಜ್ಞಾನ ಎರಡೂ ಸಮಾನವಾಗಿದ್ದರೆ ಮಾತ್ರ ಸಮಾಜದ ಒಳಿತು ಸಾಧ್ಯ ಎಂಬ ಕನಕದಾಸರಆಶಯದಂತೆ ನಾವೆಲ್ಲರೂ ಬಾಳೋಣ ಎಂದು ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ ಹೇಳಿದರು. ಶಹಾಪುರದ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತುಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಹಯೋಗದಲ್ಲಿ ನಡೆದ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಕನಕ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಕದಾಸರ ವಿಚಾರಧಾರೆಗಳನ್ನು ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ…

  • ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು… ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ…

  • ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಕೃಷ್ಣಾ ನದಿಗೆ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವ ಸರ್ಕಾರ, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಸಂಕಷ್ಟದಲ್ಲಿದ್ದು, ಈಗಾಗಲೇ ಸುಮಾರು ಶೇ.50ರಷ್ಟು ಬೆಳೆ ಹಾನಿಯಾಗಿದೆ. ಉಳಿದಿರುವ ಶೇ.50ರಷ್ಟು ಬೆಳೆ ಉಳಿಸಬೇಕಾದರೆ…

  • ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕಾಗಿನೆಲೆ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ, ದೋರನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶಹಾಪುರದ ಶ್ರೀ ವಿದ್ಯಾನಿಧಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಅಯ್ಯಮ್ಮ ಎನ್. ಪಾಟೀಲ್, ಇಂದಿಗೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳು ಮುಂದುವರಿದಿರುವುದು ವಿಷಾದನೀಯ. ಇಂತಹ ಸಂದರ್ಭದಲ್ಲಿ ಕನಕದಾಸರ ಕಾವ್ಯಗಳಲ್ಲಿ ಅಡಕವಾಗಿರುವ ಸಮಾನತೆ, ಮಾನವೀಯತೆ…

Suddi Belaku