by
Tag: Suddi Belaku

ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಜಗದ್ಗುರುಗಳು
ಸುದ್ದಿ ಬೆಳಕು ವಾರ್ತೆ ಚನ್ನಗಿರಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಪರಿಶ್ರಮ ಮತ್ತು ಸಾಧನೆಯಿಲ್ಲದೇ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಸದ್ಗುಣ ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿAಗ ಶಿವಾಚಾರ್ಯರ ೫೫ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಏನೆಲ್ಲ ಸಂಕಷ್ಟಗಳು ಬಂದರೂ…

ಯಾದಗಿರಿ ನಗರದ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ…
by

ವಿಶ್ವಾರಾಧ್ಯರು ಜಗದ ಜನರನ್ನು ಉದ್ದರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿಶ್ವಾರಾಧ್ಯರು ಅಣಿಮಾದಿ ಅಷ್ಟಸಿದ್ಧಿಗಳನ್ನು ಕಟ್ಟಿ ಮೆರೆದು ಜಗದ ಸಂಚಾರ ಮಾಡುತ್ತಾ ಜನರನ್ನು ಉದ್ಧರಿಸಿದ ಜಗಜಟ್ಟಿ ಅವರಾಗಿದ್ದರೆಂದು ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು. ಅಬ್ಬೆ ತುಮಕೂರಿನ ಶ್ರೀ ವಿಶ್ವಾರಾಧ್ಯರ ಸುಕ್ಷೇತ್ರದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪರಂಪರಾ ಪಾದಯಾತ್ರೆಯ ಸಮಾರೋಪ ಹಾಗೂ ಅಮವಾಸ್ಯೆಯ ಶಿವಾನುಭವ ಗೋಷ್ಠಿಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗಂವ್ಹಾರದ ತೋಪಕಟ್ಟಿ ಹಿರೇಮಠದಲ್ಲಿ ಜನ್ಮ ತಾಳಿದ ವಿಶ್ವಾರಾಧ್ಯರು ಕಾಶೀಯಲ್ಲಿ ವ್ಯಾಸಂಗ ಪಡೆದು ಕಾಶೀ ಘನಪಂಡಿತರಾಗುತ್ತಾರೆ. ತಾವು ಸಂಪಾದಿಸಿದ ಜ್ಞಾನವನ್ನು…
by

ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ
ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ; ಅಡುಗೆ ಸಿಬ್ಬಂದಿಗೆ ತರಾಟೆ ಸುದ್ದಿ ಬೆಳಕು ವಾರ್ತೆ ಸೇಡಂ : ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ಆಹಾರದಲ್ಲಾದ ಆತಂಕ ಹಾಗೂ ಆರೋಗ್ಯ ಸಮಸ್ಯೆ ಆಲಿಸಲು ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದು ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ…
by

ಸೈದಾಪೂರ: ಅಕ್ರಮವಾಗಿ ಸಂಗ್ರಹಿಸಿದ್ದ 14.47 ಕ್ವಿಂಟಾಲ್ ಪಡಿತರ ಜಪ್ತಿ; ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಸೈದಾಪೂರ) : ಸೈದಾಪೂರ ಗ್ರಾಮದ ಮುಖ್ಯ ಬಜಾರ್ನಲ್ಲಿರುವ ಅಂಗಡಿಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 14.47 ಕ್ವಿಂಟಾಲ್ ಪಡಿತರ ಧಾನ್ಯವನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿ ಹಾಗೂ ಜೋಳವನ್ನು ಅಕ್ರಮವಾಗಿ ದಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಯಾದಗಿರಿ ವಲಯ-2ರ ಆಹಾರ ನಿರೀಕ್ಷಕಿ ರಾಜೇಶ್ವರಿ ಡಂಬಾಳ, ತಾಲೂಕು ಆಹಾರ ಶಿರಸ್ತೇದಾರ್ ಮಹೇಶ್ ಹಾಗೂ ವಿಠ್ಠಲ್…
by

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
by

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















