by
Tag: Suddi Belaku

ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ
ಯಾದಗಿರಿ : ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ,…
by

ಯಾದಗಿರಿಯಲ್ಲಿ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ : ಎ. 16 : ಜಿಲ್ಲೆಯಾದ್ಯಂತ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಿಸಿಗಾಳಿ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು.…
by

ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ
ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. “ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ…
by

ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ
ಯಾದಗಿರಿ: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ತಿಂಗಳು 5 ರೂ.ಗೆ ದೊರೆಯುತ್ತಿದ್ದ ಒಂದು ನಿಂಬೆಹಣ್ಣು ಇದೀಗ 10ರಿಂದ 15 ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಖರೀದಿದಾರರು ಹಿಂಜರಿಯುತ್ತಿದ್ದು, ವ್ಯಾಪಾರದಲ್ಲಿ ಮಂದಗತಿ ಕಂಡುಬರುತ್ತಿದೆ. ಸ್ಥಳೀಯ ವ್ಯಾಪಾರಸ್ಥರು ಕಲಬುರಗಿಯ ಸುಲ್ತಾನಪುರ ಮಾರುಕಟ್ಟೆಯಿಂದ ಒಂದು ಚೀಲ ನಿಂಬೆಹಣ್ಣು ಸುಮಾರು 9 ಸಾವಿರ ರೂ.ಗೆ ಖರೀದಿ ಮಾಡುತ್ತಿದ್ದಾರೆ. ಒಂದು ಚೀಲದಲ್ಲಿ ಸುಮಾರು 1000 ಹಣ್ಣುಗಳಿದ್ದರೂ, ಕೆಲವು ಹಣ್ಣುಗಳು ಪರಿಪಕ್ವವಾಗಿರದ ಕಾರಣ ಗ್ರಾಹಕರು…
by

ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ
ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















