Tag: Suddi Belaku

  • ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ
    ,

    ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ

    ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಸಂಭವಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ Siddaramaiah ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಕುಡಿಯುವ ನೀರು ಪೂರೈಕೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್‌ನಲ್ಲಿ…

  • ಯಾದಗಿರಿಯಲ್ಲಿ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    ಯಾದಗಿರಿಯಲ್ಲಿ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    ಯಾದಗಿರಿ : ಎ. 16 : ಜಿಲ್ಲೆಯಾದ್ಯಂತ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಿಸಿಗಾಳಿ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು.…

  • ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ

    ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ

    ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. “ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ…

  • ಸಿದ್ದರಾಮಯ್ಯರಿಂದ ನರೇಂದ್ರ ಮೋದಿ ಅವರಿಗೆ ಮನವಿ: ಕರ್ನಾಟಕದ ಬಾಕಿ ಯೋಜನೆಗಳಿಗೆ ತ್ವರಿತ ಕ್ರಮಕ್ಕೆ ಒತ್ತಾಯ
    ,

    ಸಿದ್ದರಾಮಯ್ಯರಿಂದ ನರೇಂದ್ರ ಮೋದಿ ಅವರಿಗೆ ಮನವಿ: ಕರ್ನಾಟಕದ ಬಾಕಿ ಯೋಜನೆಗಳಿಗೆ ತ್ವರಿತ ಕ್ರಮಕ್ಕೆ ಒತ್ತಾಯ

    ಬೆಂಗಳೂರು : ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು ಮತ್ತು ಬಾಕಿ ಅನುದಾನಗಳಿಗೆ ಸಂಬಂಧಿಸಿದಂತೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಕರ್ನಾಟಕದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು. ರಾಜ್ಯವು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದರೂ, ಕೆಲವು ಯೋಜನೆಗಳು ಇನ್ನೂ ಅನುಮೋದನೆ ಅಥವಾ ಜಾರಿಗೆ ಬಾರದಿರುವುದನ್ನು ಅವರು ಗಮನಕ್ಕೆ ತಂದರು. ಮನವಿಪತ್ರದಲ್ಲಿ ಕೋಲಾರ ರೈಲು ಕೋಚ್…

  • ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ
    ,

    ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ “ಕನ್ನಡ ಸಾಮರಸ್ಯದ ನೆಲೆಗಳು” ಯೋಜನೆಯಡಿ 41 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಉದ್ದೇಶವಿದ್ದು, ಉಳಿದ 59 ಕೃತಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ. ದೇಶ ಹಾಗೂ…

  • ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ

    ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ

    ಯಾದಗಿರಿ: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ತಿಂಗಳು 5 ರೂ.ಗೆ ದೊರೆಯುತ್ತಿದ್ದ ಒಂದು ನಿಂಬೆಹಣ್ಣು ಇದೀಗ 10ರಿಂದ 15 ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಖರೀದಿದಾರರು ಹಿಂಜರಿಯುತ್ತಿದ್ದು, ವ್ಯಾಪಾರದಲ್ಲಿ ಮಂದಗತಿ ಕಂಡುಬರುತ್ತಿದೆ. ಸ್ಥಳೀಯ ವ್ಯಾಪಾರಸ್ಥರು ಕಲಬುರಗಿಯ ಸುಲ್ತಾನಪುರ ಮಾರುಕಟ್ಟೆಯಿಂದ ಒಂದು ಚೀಲ ನಿಂಬೆಹಣ್ಣು ಸುಮಾರು 9 ಸಾವಿರ ರೂ.ಗೆ ಖರೀದಿ ಮಾಡುತ್ತಿದ್ದಾರೆ. ಒಂದು ಚೀಲದಲ್ಲಿ ಸುಮಾರು 1000 ಹಣ್ಣುಗಳಿದ್ದರೂ, ಕೆಲವು ಹಣ್ಣುಗಳು ಪರಿಪಕ್ವವಾಗಿರದ ಕಾರಣ ಗ್ರಾಹಕರು…

  • ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್‌ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…

  • ಜೈಲಿನಿಂದ ಹೊರಬಂದ ಮೇಲೆ ಒಳ್ಳೆಯ ನಾಗರಿಕರಾಗಿ ಬಾಳಿರಿ: ನ್ಯಾಯಾಧೀಶ ಮರಿಯಪ್ಪ ಸಲಹೆ

    ಜೈಲಿನಿಂದ ಹೊರಬಂದ ಮೇಲೆ ಒಳ್ಳೆಯ ನಾಗರಿಕರಾಗಿ ಬಾಳಿರಿ: ನ್ಯಾಯಾಧೀಶ ಮರಿಯಪ್ಪ ಸಲಹೆ

    ​ಯಾದಗಿರಿ : ಜೈಲಿಗೆ ಬಂದ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಇಲ್ಲಿಂದ ಬಿಡುಗಡೆಯಾದ ಮೇಲೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಪರಿವರ್ತನೆ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ಕಿವಿಮಾತು ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಮಾದಕ ವಸ್ತು ಜಾಗೃತಿ ಮತ್ತು ಸ್ವಾಸ್ಥ್ಯ ಸಂಚರಣೆ ಯೋಜನೆ-2025’ (NALSA – Jagriti Scheme) ಅಡಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

  • ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ಯಾದಗಿರಿ : ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಕಲಬುರಗಿ ಚಲೋ ಏಪ್ರಿಲ್ 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಹೇಳಿದರು. ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿ‌ಗೆ ಹೋರಾಟ‌ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ…

  • ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಒದಗಿಸಿರುವ ಮಹತ್ವದ ದಸ್ತಾವೇಜು ಎಂದರು. ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರ ಚಿಂತನೆಗಳು ಇಂದಿಗೂ ಮಾರ್ಗದರ್ಶಕವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ…

Suddi Belaku