by
Tag: Suddi Belaku

ಯಾದಗಿರಿ ಟೌನ್ ಅಂಚೆ ಕಚೇರಿ ವಿಲೀನ – ಎಲ್ಲಾ ಸೇವೆಗಳು ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯ
ಯಾದಗಿರಿ : 2026ರ ಏಪ್ರಿಲ್ 13 ರಿಂದ ಯಾದಗಿರಿ ನಗರದ ಗಾಂಧಿ ಚೌಕ್ನ ಅಂಚೆ ಕಚೇರಿಯನ್ನು ಯಾದಗಿರಿ ಮುಖ್ಯ ಅಂಚೆ ಕಚೇರಿ ಕೇಂದ್ರ ಕಚೇರಿ ಯಾದಗಿರಿ 585201 ಜೊತೆ ವಿಲೀನಗೊಳಿಸಿದೆ ಎಂದು ಯಾದಗಿರಿ ಅಂಚೆ ಕಚೇರಿ ಅಧೀಕ್ಷಕರು ಅವರು ತಿಳಿಸಿದ್ದಾರೆ. ಯಾದಗಿರಿ ಟೌನ್ ಅಂಚೆ ಕಚೇರಿಯ ಗ್ರಾಹಕರು ಹಾಗೂ ಅದರ ವ್ಯಾಪ್ತಿಯ ಸಾರ್ವಜನಿಕರಿಗೆ ಎಲ್ಲಾ ಅಂಚೆ ಸೇವೆಗಳು ಯಾದಗಿರಿ ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೀಗಾಗಿ, ಸಾರ್ವಜನಿಕರು ತಮ್ಮ ಎಲ್ಲಾ ಅಂಚೆ ಸಂಬಂಧಿತ ವ್ಯವಹಾರಗಳನ್ನು ಯಾದಗಿರಿ ಮುಖ್ಯ…
by

ಯಾದಗಿರಿಯಲ್ಲಿ ಏಪ್ರಿಲ್ 16ರಂದು ನೇರ ಸಂದರ್ಶನ – 25 ಹುದ್ದೆಗಳ ಭರ್ತಿ
ಯಾದಗಿರಿ : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ 2026ರ ಏಪ್ರಿಲ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ. ಯಾದಗಿರಿ ಚೈತನ್ಯ ಇಂಡಿಯಾ ಫೀನ್ ಕ್ರೇಡಿಟ್ ಪ್ರೈ.ಲಿ, ಸ್ವತಂತ್ರ ಫೀಲ್ಡ್ ಆಫೀಸರ್ 25 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಹೊಂದಿರಬೇಕು. ಯಾದಗಿರಿ, ಗುರುಮಠಕಲ್, ಸೈದಾಪೂರು, ಮುದೋಳ ಉದ್ಯೋಗ ಸ್ಥಳವಾಗಿದೆ. 20 ರಿಂದ 28 ವರ್ಷ ಒಳಗಿರಬೇಕು,…
by

ಲಿಂಗೇರಿ ವಸತಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ – “ಅಸಮಾನತೆ ನಿವಾರಣೆಗೆ ಸಂವಿಧಾನ ದಾರಿ”
ಯಾದಗಿರಿ : ಸ್ವಾತಂತ್ರ್ಯ ಪೂರ್ವ ಮತ್ತು ನಂತರವೂ ಸಮಾಜದಲ್ಲಿ ಅಸಮಾನತೆ, ಜಾತೀಯತೆ ಹಾಗೂ ಮೇಲು–ಕೀಳು ಮನೋಭಾವಗಳು ಜೀವಂತವಾಗಿದ್ದ ಸಂದರ್ಭದಲ್ಲಿ ಅದನ್ನು ಬೇರು ಸಮೇತ ಕಿತ್ತೊಗೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಕತ್ತಲಿನಲ್ಲಿದ್ದ ಸಮಾಜಕ್ಕೆ ಬೆಳಕಿನ ದಾರಿ ತೋರಿದ ಮಹಾಪುರುಷರು ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಸಿಬ್ಬಂದಿ ಶ್ರೀಮತಿ ನಿರ್ಮಲ ಹೇಳಿದರು. ನಗರ ಸಮೀಪದ ಲಿಂಗೇರಿ ಸ್ಟೇಷನ್ನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್…
by

ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ
ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















