Tag: Suddi Belaku

  • ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…

  • ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿಗೆ ಎಮ್ಮೆ ಕರು ಬಲಿಯಾದ ಘಟನೆ ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಗ್ರಾಮದ ರೈತ ಆಂಜನೇಯ ತಂ. ಬುಗ್ಗಪ್ಪ ಬಾಗ್ಲಿ ಅವರ ಜಮೀನಿನಲ್ಲಿ ಮೇಯುತ್ತಿದ್ದ ಎಮ್ಮೆ ಕರುವನ್ನು ರವಿವಾರ ಬೆಳಿಗ್ಗೆ ಚಿರತೆ ಎಳೆದುಕೊಂಡು ಹೋಗಿ ಗವಿಯಲ್ಲಿ ತಿಂದು ಹಾಕಿರುವ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಘಟನೆಯ ಮಾಹಿತಿ ತಿಳಿದ ತಕ್ಷಣ ಸಾಮಾಜಿಕ ಹೋರಾಟಗಾರ…

  • ಮಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಮರಿಗಳ ರಕ್ಷಣೆ – ಆರೋಗ್ಯ ಇಲಾಖೆ ನೌಕರನ ಮಾನವೀಯತೆ ಮೆಚ್ಚುಗೆ

    ಮಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಮರಿಗಳ ರಕ್ಷಣೆ – ಆರೋಗ್ಯ ಇಲಾಖೆ ನೌಕರನ ಮಾನವೀಯತೆ ಮೆಚ್ಚುಗೆ

    ಸುದ್ದಿ ಬೆಳಕು ವಾರ್ತೆ ಇಳಕಲ್: ಭಾರಿ ಮಳೆಯಿಂದ ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ ನವಜಾತ ನಾಯಿಮರಿಗಳನ್ನು ರಕ್ಷಿಸಿ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಮಾನವೀಯತೆ ಮೆರೆದ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಭಾರಿ ಮಳೆಗೆ ಜಲಾವೃತವಾದ ರಸ್ತೆಗಳು ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ನೀರಿನಿಂದ ಜಲಾವೃತವಾಗಿದ್ದವು. ಸಾಯಿ ಬಡಾವಣೆಯಲ್ಲಿ ವಾಸಿಸುವ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಅವರು ಮಧ್ಯರಾತ್ರಿ ನಾಯಿಮರಿಗಳ ಶಬ್ದ ಕೇಳಿ ಹೊರಗೆ ಬಂದಿದ್ದಾರೆ. ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ…

  • ಕೇಬಲ್, ಮೋಟಾರ್ ಕಳ್ಳತನ ತಡೆಗೆ ಪೊಲೀಸ್ ಜಾಗೃತಿ

    ಕೇಬಲ್, ಮೋಟಾರ್ ಕಳ್ಳತನ ತಡೆಗೆ ಪೊಲೀಸ್ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ :  ಜಮೀನು ತೋಟಗಳಲ್ಲಿ ಕೇಬಲ್ ವೈಯರ್, ಮೋಟಾರ್, ಪಂಪ್ ಪೈಪು ಹಾಗೂ ಸ್ಟಾರ್ಟರ್ ಕಳ್ಳತನಗಳು ನಡೆಯುತ್ತಿದ್ದು ರೈತ ಬಾಂಧವರು ಎಚ್ಚರಿಕೆ ವಹಿಸಬೇಕಿದೆ ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ಪಿಎಸ್ಐ ಅಶ್ವಿನಿ ಹೇಳಿದರು. ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಚ್.ಡಿ ಪುರ‌.ಉಪ್ಪರಿಗೇನಹಳ್ಳಿ.ಕೆರೆಯಾಗಳಹಳ್ಳಿ. ತೇಕಲವಟ್ಟಿ ಹಳ್ಳಿಗಳಿಗೆ ಬೇಟಿ ನೀಡಿ ಕಳ್ಳತನದ ಬಗ್ಗೆ  ಜಾಗೃತಿ ಮೂಡಿಸಿ  ಮಾತನಾಡಿದರು. ತಡರಾತ್ರಿ ವೇಳೆ ಯಾರೂ ಇಲ್ಲದ ವೇಳೆ ಜಮೀನುಗಳಿಗೆ ನುಗ್ಗುವ ಕಿಡಿಗೇಡಿ ಕಳ್ಳರ ತಂಡ…

  • ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಇಡಿ ಯಾದಗಿರಿ ಸುಮಾರು 16 ಕ್ಕೂ ಹೆಚ್ಚು ಬೇಡಿಕೆಗಳಿಗೆ ಆಗ್ರಹಿಸಿ ಮೇ 26ರಂದು ನಗರದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಮಂಡಳಿ ಸದಸ್ಯ ಮಹೇಶರೆಡ್ಡಿ ಮುದ್ದಾಳ ಹೇಳಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಅಂದು ಬೆಳಗ್ಗೆ 9ಕ್ಕೆ ಮೈಲಾಪುರ ಅಗಸಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿಯೇ ಧರಣಿ ಕುಳಿತುಕೊಳ್ಳಲಾಗುವುದು. ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರು ಸ್ಥಳಕ್ಕೇ…

  • ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…

  • ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ಸುದ್ದಿ ಬೆಳಕು ವಾರ್ತೆ ಸುರಪುರ : ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತಕ್ಕೀಡಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಲಬುರ್ಗಿ ಬಸ್ ಘಟಕ ಸಂಖ್ಯೆ–3ರ ಬಸ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಕ್ಷಣಾರ್ಧದಲ್ಲಿ ಪ್ರಯಾಣಿಕರಲ್ಲಿ…

  • ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ

    ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು,ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು. 2016 ನೇ ವೃಂದದ ಐಎಎಸ್ ಅಧಿಕಾರಿಗಳಾದ ಶ್ರೀ ರಾಹುಲ್ ಪಾಂಡ್ವೆ ಅವರು ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದನ್ವಯ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅವರು ಅಧಿಕಾರ…

  • ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರಸಭೆಯ ಬಾಡಿಗೆ ಜಾಹೀರಾತು ಹೋರ್ಡಿಂಗ್‌ಗಳ ಬಾಡಿಗೆ ಪಡೆದು ಆಂಗ್ಲ ಭಾಷೆಯ ಜಾಹೀರಾತು ಪ್ರಕಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಅಂಬ್ರೇಷ್ ಹತ್ತಿಮನಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ 2023 ರಲ್ಲಿಯೇ ನಿಯಮಾವಳಿ ರೂಪಿಸಿ ಯಾವುದೇ ಫಲಕ ಜಾಹೀರಾತು, ಅಂಗಡಿ ಮುಂಗಟ್ಟುಗಳಲ್ಲಿನ ನಾಮಫಲಕಗಳು 60:40 ಅನುಪಾತದಲ್ಲಿ ಕನ್ನಡ : ಆಂಗ್ಲ ಇಲ್ಲವೇ ಇತರ ಭಾಷೆಗಳಲ್ಲಿ ಇರಬೇಕೆಂಬ ಆದೇಶವೇ ಹೊರಡಿಸಿದೆ. ಆದರೆ…

  • ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ “ಪದೇ ಪದೇ ಕರೆಂಟ್ ಕಟ್‌ಗೆ, ಜನ ಬೇಸತ್ತಿದ್ದಾರೆ” ಯಾದಗಿರಿ ಜಿಲ್ಲೆಯಲ್ಲಿ 42% ಬಿಸಿಲಿನ ಸೆಕೆಯಿಂದ ಜನ ಹೈರಾಣಾಗಿದ್ದರೆ, ಮತ್ತೊಂದೆಡೆ ದಿನದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತಾರು ಬಾರಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಯಾದಗಿರಿ ಮತಕ್ಷೇತ್ರದ ಸಾರ್ವಜನಿಕರ ತೀವ್ರ ಕೆರಳಿಕೆಗೆ ಕಾರಣವಾಗಿದೆ. ತಿಂಗಳ ಕೊನೆಗೆ ಕರೆಂಟ್ ಬಿಲ್ ಮಾತ್ರ ಸರಿಯಾದ ಸಮಯಕ್ಕೆ ಬರುತ್ತದೆ, ಆದರೆ ಬಳಸಲು ಕರೆಂಟ್ ಮಾತ್ರ ಇರುವುದಿಲ್ಲ. ಎಂದು ಬಿಜೆಪಿ…

Suddi Belaku