by
Tag: Suddi Belaku

ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ…
by

ಶಿವಪೂರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ
ಸುದ್ದಿ ಬೆಳಕು ವಾರ್ತೆ ವಡಗೇರಾ : ತಾಲ್ಲೂಕಿನ ಗೊನಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿವಪೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮದ ಯುವ ಮುಖಂಡ ಸಂತೋಷ್ ಗೌಡ ಶಿವಪೂರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮಸ್ಥರು ದಿನನಿತ್ಯ ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ನಿತ್ಯ ಪರದಾಡುತ್ತಿದ್ದು, 2 ಕಿ.ಮೀ. ದೂರ ನಡೆದುಕೊಂಡು ಹೋಗಿ ನೀರನ್ನು ತರುತ್ತಿರುವುದು ಆಡಳಿತ ಕಾರ್ಯವೈಖ್ಯರಿಯ…
by

ಅಕ್ರಮ ಗೋ ಸಾಗಣೆ ತಡೆಗೆ ವಿಹಿಂಪ ಮನವಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅವ್ಯಾಹತವಾಗಿ ಅಕ್ರಮ ಗೋ ಸಾಗಣೆ ಮತ್ತು ಗೋ ಹತ್ಯೆ ನಡೆಯುತ್ತಿದ್ದು ತಕ್ಷಣವೇ ತಡೆಯುವಂತೆ ತಾಲ್ಲೂಕು ವಿಶ್ವ ಹಿಂದು ಪರಿಷತ್ತು. ಭಜರಂಗದಳ ವತಿಯಿಂದ ಪೊಲೀಸ್ ಇಲಾಖೆ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಧ್ರುವಕುಮಾರ್, ಜಿಲ್ಲಾ ಬಜರಂಗದಳ ಸಹ ಸಂಯೋಜಕ ದಿನೇಶ್, ಜಿಲ್ಲಾ ಸೇವಾ ಪ್ರಮುಖ ಅಣ್ಣಪ್ಪ, ತಿಪ್ಪಣ್ಣ, ಸತೇಶ್, ಬಸವರಾಜ್, ರೈತ ಸಂಘದ ಸಿದ್ದರಾಮಪ್ಪ,…
by

ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ. ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…
by

ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…
by
ವಕೀಲರಿಗೆ ಪ್ರೋತ್ಸಾಹ ಧನ ಯೋಜನೆ – ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : 2026-27ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆದಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ. ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಈ ನಿಬಂಧನೆಗೊಳಪಟ್ಟು ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಸಮುದಾಯದ ಅಭ್ಯರ್ಥಿಯ ಕುಟುಂಬದ ವಾರ್ಷಿಕ…
by

ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ
ಸುದ್ದಿ ಬೆಳಕು ವಾರ್ತೆ ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ., ಯಾದಗಿರಿ ಹಾಗೂ ಯಾದಗಿರಿ ಸಹಕಾರ ಇಲಾಖೆ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ‘ಕ್ಲಸ್ಟರ್ ತರಬೇತಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಶರಣಯ್ಯ ಸ್ವಾಮಿ ನೀಲಗಿರಿಮಠ, “ಪತ್ತಿನ ಸಹಕಾರ…
by

ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಒಗ್ಗಟ್ಟಿನಲ್ಲಿ ಬಲವಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ರಾಜಕೀಯ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಹಾಗೂ ಉದ್ಯಮಿ ರಾಚಣ್ಣಗೌಡ ಮುದ್ನಾಳ ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕ, ತಾಲೂಕು ಘಟಕ, ತಾಲೂಕು ಯುವ ಘಟಕ ಹಾಗೂ ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಅಭಿನಂದನಾ…
by

ವೀರಶೈವ ಮಹಾಸಭೆಗೆ ಮಲ್ಲಿಕಾರ್ಜುನ ಅರುಣಿ ನೇಮಕ – ಜೆಡಿಎಸ್ ವತಿಯಿಂದ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಕ್ರಿಯಾಶೀಲ ಯುವ ನಾಯಕ, ಸಂಘಟನಾ ಚತುರನಾದ ಮಲ್ಲಿಕಾರ್ಜುನ ಅರುಣಿ ಅವರಿಗೆ ವೀರಶೈವ ಲಿಂಗಾಯತ ಮಹಾಸಭೆಯ ಯುವ ಘಟಕದ ರಾಷ್ಟಿçÃಯ ಪದಾಧಿಕಾರಿಗಳಲ್ಲಿ ಸ್ಥಾನ ದೊರೆತಿರುವುದು ಜಿಲ್ಲೆಗೆ ಸಂದ ಗೌರವವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಶುಭಾಶ್ಚಂದ್ರ ಕಟಕಟಿ ಅಬಿಪ್ರಾಯಪಟ್ಟರು. ರವಿವಾರ ಇಲ್ಲಿನ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರ ಜನಸಂಪರ್ಕ ಕಚೇರಿಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿದರು. ರಾಜಕೀಯದ ಜೊತೆ ಜೊತೆಯಲ್ಲಿ ಸಮಾಜದ…
by

ಸ್ವಚ್ಛ ಭಾರತ–ಸ್ವಸ್ಥ ಭಾರತ ಘೋಷಣೆಯಡಿ ಎನ್ಎಸ್ಎಸ್ ವಿಶೇಷ ಶ್ರಮದಾನ
ಸುದ್ದಿ ಬೆಳಕು ವಾರ್ತೆ ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ದತ್ತು ಗ್ರಾಮ ಮಟಮಾರಿಯಲ್ಲಿ ಆಯೋಜಿಸಿರುವ 2025–26ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ “ಸ್ವಚ್ಛ ಭಾರತ–ಸ್ವಸ್ಥ ಭಾರತ” ಘೋಷಣೆಯಡಿ ವಿಶೇಷ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಂಡಿತು. “ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಶಿಬಿರದ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿರುವ ಈ ಶಿಬಿರದಲ್ಲಿ ಸ್ವಯಂಸೇವಕಿಯರು ಗ್ರಾಮದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ















