Tag: Sugarcane Farmers

  • ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…

Suddi Belaku